
ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಖಂಡಿಸಿ ವಿವಿಧ ಸಂಘಟನೆಗಳು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
ವೀರಶೈವ ಲಿಂಗಾಯತ, ಜಂಗಮ ಸಮುದಾಯ ಸೇರಿ ವಿವಿಧ ಸಮುದಾಯಗಳ ಸದಸ್ಯರು ನಟ ದರ್ಶನ್ ವಿರುದ್ಧ ಆಕ್ರೋಶ ಹೊರಹಾಕಿದರು. ಅಲ್ಲದೇ ದರ್ಶನ್ಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.
ರಾಜಾದ್ಯಂತ ದರ್ಶನ್ ಸಿನಿಮಾಗಳು ಬಿಡುಗಡೆಯಾಗಬಾರದು. ಸಾರ್ವಜನಿಕರು ಕೂಡ ಅವರ ಚಿತ್ರ ನೋಡಬಾರದು ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
Poll (Public Option)

Post a comment
Log in to write reviews