2024-09-19 04:34:25

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಡಾ.ಜಿ ಪರಮೇಶ್ವರ ಬರ್ತ್​ಡೇ ಆಚರಣೆ ವೇಳೆ ಉರುಳಿದ ತೆಂಗಿನಮರ; ತಪ್ಪಿದ ಅನಾಹುತ

ಬೆಂಗಳೂರು: ಗೃಹ ಸಚಿವ ಡಾ‌.ಜಿ ಪರಮೇಶ್ವರ ಅವರು ತಮ್ಮ 73 ನೇ ಹುಟ್ಟು ಹಬ್ಬವನ್ನು ಇಂದು ತುಮಕೂರಿನಲ್ಲಿ ಆಚರಿಸಿಕೊಂಡಿದ್ದಾರೆ.

ಇದರ ಬೆನ್ನಲ್ಲೇ ಬೆಂಗಳೂರಿನ ಸದಶಿವನಗರದಲ್ಲಿರುವ ಗೃಹಸಚಿವ ಡಾ.ಜಿ.ಪರಮೇಶ್ವರ(DR. G Parameshwara) ಅವರ ಸರ್ಕಾರಿ ನಿವಾಸದಲ್ಲಿ ಅನಾಹುತವೊಂದು ತಪ್ಪಿದೆ., ಡಾ.ಪರಮೇಶ್ವರ ಅವರ ಹುಟ್ಟುಹಬ್ಬ ಆಚರಣೆ ವೇಳೆ ಮಳೆ, ಗಾಳಿಗೆ ಬುಡ ಸಮೇತ ತೆಂಗಿನಮರ ಟೆಂಟ್ ಮೇಲೆ ಉರುಳಿದೆ. ಡಾ.ಪರಮೇಶ್ವರ್ ಸ್ವಾಗತಕ್ಕಾಗಿ ನೂರಾರು ಅಭಿಮಾನಿಗಳು ಕಾದುಕೊಂಡಿದ್ದರು. ಈ ವೇಳೆ ಜರ್ಮನ್ ಟೆಂಟ್ ಮೇಲೆ ತೆಂಗಿನ ಮರ ಬಿದ್ದಿದ್ದು, ಅಭಿಮಾನಿಗಳು, ಪೊಲೀಸ್ ಸಿಬ್ಬಂದಿ ಕೆಲಕಾಲ ಆತಂಕಕ್ಕೊಳಗಾಗಿರು ಘಟನೆ ನಡೆದಿದೆ.

 

Post a comment

No Reviews