2024-09-19 04:42:14

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸಚಿವ ಕೃಷ್ಣಭೈರೇಗೌಡರಿಗೆ ಘೇರಾವ್‌

ಬೆಂಗಳೂರು: ಬ್ಯಾಟರಾಯನಪುರ ಮತಗಟ್ಟೆಯೊಳಗೆ ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದಾರೆಂದು ಆರೋಪಿಸಿ ಸಚಿವ ಕೃಷ್ಣಭೈರೇಗೌಡ ಅವರರಿಗೆ ಬಿಜೆಪಿ ಕಾರ್ಯಕರ್ತರು ಘೇರಾವ್‌ ಹಾಕಿದ ಘಟನೆ ನಡೆಯಿತು.
ಪದವೀಧರ ಚುನಾವಣೆ ಸಂಬಂಧ ಸಚಿವ ಕೃಷ್ಣಭೈರೇಗೌಡ ಬ್ಯಾಟರಾಯನಪುರ ಮತಗಟ್ಟೆಯ ಒಳಗೆ ತೆರಳಿದ್ದರು. ಈ ವೇಳೆ ಕಾಂಗ್ರೆಸ್ ಅಭ್ಯರ್ಥಿಯ ಪರ ಪ್ರಚಾರ  ನಡೆಸಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿ ಪ್ರತಿಭಟನೆ ನಡೆಸಿದರು. ಈ ವೇಳೆಯಲ್ಲಿ ಮತಗಟ್ಟೆ ಒಳಗೆ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಅಧಿಕಾರಿಗಳು ಮಧ್ಯಪ್ರವೇಶಿಸಿ ಪರಿಸ್ಥಿತಿ ನಿಯಂತ್ರಣಗೊಳಿಸಿದರು.

Post a comment

No Reviews