2024-09-19 09:20:57

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮೊದಲ ಕಡತಕ್ಕೆ ಸಹಿ ಹಾಕಿದ ಎಚ್ಡಿಕೆ 

ನವದೆಹಲಿ: ಕೇಂದ್ರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾದ ಮೇಲೆ ಎಚ್.ಡಿ.ಕುಮಾರಸ್ವಾಮಿ ಮೊದಲ ಕಡತಕ್ಕೆ ಬುಧವಾರ (ಜೂನ್ 12) ಸಹಿ ಹಾಕಿದ್ದಾರೆ. ಉಕ್ಕು ಸಚಿವಾಲಯದ ಕಾರ್ಯದರ್ಶಿ ನಾಗೇಂದ್ರ ನಾಥ ಸಿನ್ಹಾ ಸೇರಿದಂತೆ ಇತರ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ ಸಹಿ ಹಾಕಿ ನಂತರ ಹಣಕಾಸು ಇಲಾಖೆಯ ಅನುಮೋದನೆಗೆ ಕಳುಹಿಸಲಾಗಿದೆ. ಇದು ಕರ್ನಾಟಕದ ದೇವದಾರಿ ಕಬ್ಬಿಣ ಅದಿರು ಗಣಿಗಾರಿಕೆ ಯೋಜನೆಗೆ ಸಂಬಂಧಿಸಿದ ಕಡಿತವಾಗಿದ್ದು, ಬಳ್ಳಾರಿ ಜಿಲ್ಲೆಯಲ್ಲಿ ಉದ್ದೇಶಿತ ಗಣಿಗಾರಿಕೆ ಯೋಜನೆ , ಕುದುರೆಮುಖ ಕಬ್ಬಿಣ ಅದಿರು ಕಂಪನಿ ಈ ಯೋಜನೆ ಒಳಗೊಂಡಿದ್ದು ಈ ಕಡತ ಹಲವು ದಿನಗಳಿಂದ  ಬಾಕಿ ಉಳಿದಿತ್ತು ಎನ್ನಲಾಗಿದೆ.
 

Post a comment

No Reviews