2024-09-19 05:02:47

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಭಾರೀ ಮಳೆಗೆ ಉಡುಪಿ ತತ್ತರ – ಉಕ್ಕಿ ಹರಿದ ಇಂದ್ರಾಣಿ ತೀರ್ಥ

ಉಡುಪಿ:ಮುಂಗಾರು ಮಳೆ ಉಡುಪಿ ನಗರದ ಹಲವೆಡೆ ನೆರೆ ಸೃಷ್ಟಿಸಿದೆ. ಇಂದ್ರಾಣಿ ತೀರ್ಥ ಉಕ್ಕಿ ಹರಿದ ಪರಿಣಾಮ ನದಿಪಾತ್ರದ ಸ್ಥಳಗಳೆಲ್ಲ ಜಲಾವೃತಗೊಂಡಿದೆ.
ಸುಮಾರು ಮೂರು ಗಂಟೆ ಸುರಿದ ರಣ ಮಳೆಗೆ ಉಡುಪಿ ನಗರ  ತತ್ತರವಾಗಿದೆ. ಮಣಿಪಾಲ ಕಾರ್ಕಳ ಭಾಗದಲ್ಲಿ ವ್ಯಾಪಕ ಮಳೆಯಾಗಿದ್ದರಿಂದ ಭಾರೀ ಪ್ರಮಾಣದಲ್ಲಿ ಉಡುಪಿಯತ್ತ ನೀರು ಹರಿದು ಬಂದಿದೆ. ಗದ್ದೆ, ನಗರ ಪ್ರದೇಶ, ಲೇಔಟ್‌ ಒಳಗಡೆ  ಕೆಸರು ನೀರು ನುಗ್ಗಿದೆ.
ಗುಂಡಿಬೈಲು, ಪಾಡಿಗಾರು, ಮಠದಬೆಟ್ಟು, ಕರಂಬಳ್ಳಿ, ಕಲ್ಸಂಕ ಬೈಲಕೆರೆ, ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶ, ಮೂಡನಿಡಂಬೂರು, ನಿಟ್ಟೂರು, ಮಲ್ಪೆ, ಮಣಿಪಾಲ ಸೇರಿದಂತೆ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, 150ಕ್ಕೂ ಅಧಿಕ ಮನೆಗಳು ಜಲ ದಿಗ್ಭಂಧನಕ್ಕೆ ಒಳಗಾಗಿವೆ. ಕೆಲ ಕಡೆ ಅಂಗಡಿಗಳ ಒಳಗಡೆ ನೀರು ನುಗ್ಗಿದೆ.
ಇಂದ್ರಾಣಿ ತೀರ್ಥ ಹರಿಯುವಲ್ಲೆಲ್ಲಾ ಜನಜೀವನ ಅಸ್ತವ್ಯಸ್ತವಾಗಿದೆ. ಭಾರಿ ಮಳೆ ಬಿದ್ದಾಗ ಎಲ್ಲಾ ಕಾಲುವೆಗಳು ತುಂಬಿಕೊಂಡಿರುವುದೇ ಈ ಸಮಸ್ಯೆಗೆ ಕಾರಣ. ಒಳಚರಂಡಿ ಅವ್ಯವಸ್ಥೆಯ ಬಗ್ಗೆ ನೆರೆಪೀಡಿತ ಪ್ರದೇಶದ ಮಹಿಳೆ ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ಅಸಮಾಧಾನ ವ್ಯಕ್ತಪಡಿಸಿದ್ದಾ

Post a comment

No Reviews