
ನವದೆಹಲಿ: ತಮಿಳುನಾಡಿನ ಬಿಜೆಪಿ ಪರಾಜಿತ ಅಭ್ಯರ್ಥಿ ಕೆ. ಅಣ್ಣಾಮಲೈಗೆ ಕೇಂದ್ರದಲ್ಲಿ ಸಚಿವ ಸ್ಥಾನ ಸಿಗಲಿದೆ ಎನ್ನಲಾಗಿದೆ.
ಅಣ್ಣಾಮಲೈ ಲೋಕಸಭೆ ಚುನಾವಣೆ ಕೊಯಮತ್ತೂರು ಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ. ಆದರೂ ಸಹ ಅವರಿಗೆ ಸಚಿವ ಸ್ಥಾನ ನೀಡಲಾಗುತ್ತದೆ. ತಮಿಳುನಾಡು ರಾಜ್ಯದಲ್ಲಿ ಬಿಜೆಪಿ ಯಾವ ಕ್ಷೇತ್ರದಲ್ಲಿಯೂ ಜಯಗಳಿಸಿಲ್ಲ. ಆದರೆ ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಬಿಜೆಪಿ ಕೆ. ಅಣ್ಣಾಮಲೈಗೆ ಸಚಿವ ಸ್ಥಾನ ನೀಡಲಾಗುತ್ತಿದೆ ಎನ್ನಲಾಗುತ್ತಿದೆ.
Poll (Public Option)

Post a comment
Log in to write reviews