2024-09-19 09:12:08

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ನಲ್ಲಿಗಳಿಗೆ ಏರಿಯೇಟರ್ ಅಳವಡಿಸದಿದ್ದರೆ ಮೇ 8 ರಿಂದ ದಂಡ

ಸಿಲಿಕಾನ್ ಸಿಟಿಯಲ್ಲಿ ನೀರಿನ ಅಭಾವ ತುಂಬಾ ಉಂಟಾಗಿದೆ. ಈ ಹಿನ್ನೆಲೆ ನೀರು ಪೋಲಾಗುವುದನ್ನು ತಡೆಯಲು ಜಲಮಂಡಳಿ ಮುಂದಾಗಿದ್ದು, ಏರಿಯೇಟರ್ ಅಳವಡಿಸಿಕೊಳ್ಳುವಂತೆ ಸೂಚಿಸಿತ್ತು.

ಇದೀಗ ಏರಿಯೇಟರ್ ಅಳವಡಿಕೆಯ ಗಡುವು ಮೇ 7 ರವರೆಗೆ ವಿಸ್ತರಿಸಲಾಗಿದೆ.

ಸಾರ್ವಜನಿಕ ಪ್ರದೇಶಗಳಲ್ಲಿ ಸ್ವಚ್ಛತೆಗಾಗಿ ಬಳಸುವ ನಲ್ಲಿಗೆ ಕಡ್ಡಾಯವಾಗಿ ಏರಿಯೇಟರ್‌ ಅಳವಡಿಸಿಕೊಳ್ಳಲು ಏಪ್ರಿಲ್ವರೆಗೆ ಅವಕಾಶ ನೀಡಲಾಗಿತ್ತು.

ಈಗಾಗಲೇ ನಗರದಾದ್ಯಂತ ಸುಮಾರು 6 ಲಕ್ಷಕ್ಕೂ ಹೆಚ್ಚು ಏರಿಯೇಟರ್‌ಗಳನ್ನು ಅಳವಡಿಸಲಾಗಿದೆ.

ಏರಿಯೇಟರ್ ಅಳವಡಿಸಿಕೊಳ್ಳದವರಿಗೆ ಮೇ 8 ರಿಂದ ದಂಡ ಹಾಕಲಾಗುವುದು ಎಂದು ಜಲಮಂಡಳಿ ಅಧ್ಯಕ್ಷ, ರಾಮ್‌ ಪ್ರಸಾತ್‌ ಮನೋಹರ್‌ ಹೇಳಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ ನೀರಿನ ಅಭಾವ ತುಂಬಾ ಉಂಟಾಗಿದೆ. ಈ ಹಿನ್ನೆಲೆ ನೀರು ಪೋಲಾಗುವುದನ್ನು ತಡೆಯಲು ಜಲಮಂಡಳಿ ಮುಂದಾಗಿದ್ದು, ಏರಿಯೇಟರ್ ಅಳವಡಿಸಿಕೊಳ್ಳುವಂತೆ ಸೂಚಿಸಿತ್ತು.

ಇದೀಗ ಏರಿಯೇಟರ್ ಅಳವಡಿಕೆಯ ಗಡುವು ಮೇ 7 ರವರೆಗೆ ವಿಸ್ತರಿಸಲಾಗಿದೆ.

ಸಾರ್ವಜನಿಕ ಪ್ರದೇಶಗಳಲ್ಲಿ ಸ್ವಚ್ಛತೆಗಾಗಿ ಬಳಸುವ ನಲ್ಲಿಗೆ ಕಡ್ಡಾಯವಾಗಿ ಏರಿಯೇಟರ್‌ ಅಳವಡಿಸಿಕೊಳ್ಳಲು ಏಪ್ರಿಲ್ವರೆಗೆ ಅವಕಾಶ ನೀಡಲಾಗಿತ್ತು.

ಈಗಾಗಲೇ ನಗರದಾದ್ಯಂತ ಸುಮಾರು 6 ಲಕ್ಷಕ್ಕೂ ಹೆಚ್ಚು ಏರಿಯೇಟರ್‌ಗಳನ್ನು ಅಳವಡಿಸಲಾಗಿದೆ.

ಏರಿಯೇಟರ್ ಅಳವಡಿಸಿಕೊಳ್ಳದವರಿಗೆ ಮೇ 8 ರಿಂದ ದಂಡ ಹಾಕಲಾಗುವುದು ಎಂದು ಜಲಮಂಡಳಿ ಅಧ್ಯಕ್ಷ, ರಾಮ್‌ ಪ್ರಸಾತ್‌ ಮನೋಹರ್‌ ಹೇಳಿದ್ದಾರೆ.

 

Share:

Post a comment

No Reviews