2024-09-19 04:56:47

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ನಿರ್ಮಾಪಕ ಸದಾನಂದ ಸುವರ್ಣ ನಿಧನ

ಮುಲ್ಕಿ: ಸಿನಿಮಾ ನಿರ್ಮಾಪಕ, ರಂಗಕರ್ಮಿ, ನಿರ್ದೇಶಕರಾಗಿಯೂ ಗುರುತಿಸಿಕೊಂಡಿದ್ದ ಸದಾನಂದ ಸುವರ್ಣ ಅವರು ಇಂದು (ಜು.16) ನಿಧನರಾಗಿದ್ದಾರೆ. 93ನೇ ವರ್ಷಕ್ಕೆ ಇಹಲೋಕ ತ್ಯಜಿಸಿದ್ದಾರೆ. 
ಸದಾನಂದ ಅವರ ನಿಧನದ ಅವರ ಕುಟುಂಬಕ್ಕೆ ಮಾತ್ರವಲ್ಲದೆ ಚಿತ್ರರಂಗದಲ್ಲಿ ಸಾಕಷ್ಟು ವರ್ಷಗಳಿಂದ ಸೇವೆ ಸಲ್ಲಿಸಿರುವ ನಿರ್ಮಾಪಕ ಸದಾನಂದ ಸುವರ್ಣ ನಿಧನಕ್ಕೆ ನಟ, ನಟಿಯರು ಸಂತಾಪ ಸೂಚಿಸಿದ್ದಾರೆ.
ಮೂಲತಃ ಮುಲ್ಕಿಯವರಾದ ಅವರು ಮೊದಲ ಭಾರಿಗೆ ಘಟಶ್ರಾದ್ಧ ಸಿನಿಮಾ ನಿರ್ಮಿಸಿದ್ದು ಈ ಚಿತ್ರಕ್ಕೆ ಗಿರೀಶ್ ಕಾಸರವಳ್ಳಿ ನಿರ್ದೇಶನ ಮಾಡಿದ್ದರು.
ಗಿರೀಶ್ ಕಾಸರವಳ್ಳಿ ನಿರ್ದೇಶಿಸಿದ ಮನೆ, ಕುಬಿ ಮತ್ತು ಇಯಾಲ, ತಬರನ ಕಥೆ ಸಿನಿಮಾಗಳಿಗೆ ಸದಾನಂದ ಸುವರ್ಣ ಕಾರ್ಯನಿರ್ವಾಹಕ ನಿರ್ಮಾಪಕರಾಗಿದ್ದರು. ದೂರದರ್ಶನಕ್ಕೆ ‘ಗುಡ್ಡದ ಭೂತ’ ಧಾರಾವಾಹಿ ನಿರ್ಮಿಸಿ, ನಿರ್ದೇಶಿಸಿದ್ದರು. ಇಂದಿನ ಇವರ ಅಗಲಿಕೆ ಭಾರೀ ನೋವುಂಟುಮಾಡಿದೆ.

Post a comment

No Reviews