2024-09-19 04:34:47

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ನಿವೇದಿತಾ ಗೌಡ ಚಂದನ್‌ ಶೆಟ್ಟಿ ದಾಂಪತ್ಯದಲ್ಲಿ ಬಿರುಕು

ಬೆಂಗಳೂರು: ರ್ಯಾಪರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.ಬೆಂಗಳೂರಿನ ಶಾಂತಿನಗರದಲ್ಲಿರುವ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಬಿಗ್‌ಬಾಸ್‌ನಲ್ಲಿ ಜೊತೆಯಾಗಿದ್ದ ಈ ಜೋಡಿ ಫೆಬ್ರವರಿ 26, 2020ರಲ್ಲಿ ವಿವಾಹವಾಗಿದ್ದರು.. ಈ ಮೂಲಕ 4 ವರ್ಷಗಳ ದಾಂಪತ್ಯ ಜೀವನ ಕೊನೆಯಾಗಲಿದೆ. ಸ್ವ ಇಚ್ಛೆಯಿಂದ ತಾವು ದೂರುವಾಗೋದಾಗಿ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಈ ಹಿಂದೆ ಚಂದನ್ ಶೆಟ್ಟಿ ಮೈಸೂರು ದಸರಾದ ವೇದಿಕೆಯಲ್ಲೇ ನಿವೇದಿತಾ ಗೌಡಗೆ ಪ್ರಪೋಸ್ ಮಾಡಿ ವಿವಾದ ಸೃಷ್ಟಿ ಮಾಡಿಕೊಂಡಿದ್ದರು. ಬಳಿಕ ಜೊತೆಯಾಗಿದ್ದ ಈ ಕಿರುತೆರೆ ಜೋಡಿ ಪರಸ್ಪರ ಒಪ್ಪಿಗೆ ಮೇರೆಗೆ ದೂರವಾಗುತ್ತಿದ್ದಾರೆ.. ಕೆರಿಯರ್ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

https://www.youtube.com/watch?v=3JTLXUdMkcM

 


 

Post a comment

No Reviews