
ಮಂಡ್ಯ: ಜಿಲ್ಲೆಯ ನಾಗಮಂಗಲ ಗಲಭೆಗೆ ಸಂಬಂಧಪಟ್ಟಂತೆ ಬಿಜೆಪಿಯಿಂದ ರಚನೆಯಾಗಿದ್ದ ಸತ್ಯ ಶೋಧನಾ ಸಮಿತಿ ಇಂದು ಪಕ್ಷಕ್ಕೆ ತನ್ನ ವರದಿಯನ್ನು ಸಲ್ಲಿಸಿದೆ.
ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಶಾಸಕ ಡಾ. ಅಶ್ವಥ್ ನಾರಾಯಣ ನೇತೃತ್ವದ ಸತ್ಯ ಶೋಧನಾ ಸಮಿತಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ವರದಿ ಹಸ್ತಾಂತರಿಸಿದೆ. ಸತ್ಯ ಶೋಧನಾ ಸಮಿತಿ ತಂಡವು ಘಟನಾ ಸ್ಥಳಕ್ಕೆ ಭೇಟಿ ನೀಡಿ ಗಲಭೆ ಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿ ಸಂತ್ರಸ್ಥರನ್ನು ಭೇಟಿ ಮಾಡಿ ಸಮಿತಿ ತನ್ನ ವರದಿಯನ್ನು ತಯಾರಿಸಿದೆ.
Poll (Public Option)

Post a comment
Log in to write reviews