2024-09-19 05:05:59

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬಕ್ರೀದ್‌ ಪ್ರಯುಕ್ತ ರಸ್ತೆ ಬಂದ್

ಬೆಂಗಳೂರು: ಬಕ್ರಿದ್‌ ಆಚರಣೆಯ ಹಿನ್ನಲೆ ಬನ್ನೆರುಘಟ್ಟ ಮುಖ್ಯ ರಸ್ತೆ ಮತ್ತು ಮೈಸೂರು ರಸ್ತೆಯಲ್ಲಿ ವಾಹನ ಸಂಚಾರ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ರಾಜ್ಯಾದ್ಯಂತ ಸೋಮವಾರ ಬಕ್ರೀದ್‌ ಪ್ರಯುಕ್ತ ಬೆಂಗಳೂರಿನಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ. ಮುಸ್ಲಿಂಮರು ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಮಾಡುವ ಹಿನ್ನಲೆ ಸರ್ಕಾರ ಈ ಕ್ರಮ ಕೈಗೊಂಡಿದ್ದು, ಸುಗಮ ಸಂಚಾರಕ್ಕೆ ಅಡ್ಡಿಯಾಗದಂತೆ ಪೊಲೀಸರು ಕ್ರಮ ವಹಿಸಲು ಮುಂದಾಗಿದ್ದಾರೆ. ಹೀಗಾಗಿ ಕೆಲ ಮಾರ್ಗಗಳಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಿದ್ದಾರೆ. ಬೆಳಿಗ್ಗೆ 8 ರಿಂದ 11:30 ರ ವರೆಗೆ 
ಎಲ್ಲೆಲ್ಲಿ ರಸ್ತೆಗಳ ಸಂಚಾರ ನಿಷೇಧ
ನಗರದ ಬಸವೇಶ್ವರ ಸರ್ಕಲ್ - ಸಿಐಡಿ ಜಂಕ್ಷನ್
ಲಾಲ್ ಬಾಗ್ ಮೇನ್ ಗೇಟ್ - ಕಣ್ಣಪ್ಪ ಪೆಟ್ರೋಲ್ ಬಂಕ್
ಮೈಸೂರು ರಸ್ತೆಯ ಟೋಲ್ ಗೇಟ್ ಜಂಕ್ಷನ್ - ಸಿರ್ಸಿ ಸರ್ಕಲ್ ನಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

Post a comment

No Reviews