2024-09-19 04:32:05

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ರೇಣುಕಾಸ್ವಾಮಿ ಮೊಬೈಲ್‌ಗಾಗಿ ರಾಜಕಾಲುವೆಯಲ್ಲಿ ಶೋಧಕಾರ್ಯ

ಬೆಂಗಳೂರು: ರೇಣಕಾಸ್ವಾಮಿ ಮೊಬೈಲ್‌ಗಾಗಿ ರಾಜಕಾಲುವೆಯಲ್ಲಿ ಶೋಧಕಾರ್ಯ ನಡೆಸಲಾಗುತ್ತಿದೆ. ಪೊಲೀಸರ ಮನವಿ ಮೇರೆಗೆ ಪೌರಕಾರ್ಮಿಕರು ರಾಜಕಾಲುವೆಗೆ ಇಳಿದಿದ್ದು ಮೊಬೈಲ್ ಹುಡುಕಾಟಕ್ಕೆ ಮುಂದಾಗಿದ್ದಾರೆ.
ರೇಣಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊಬೈಲ್ ಅತ್ಯಂತ ಮುಖ್ಯ ಸಾಕ್ಷಿಯಾಗಿದ್ದು ಪೊಲೀಸರು ಎಲ್ಲಾ ಕಡೆ ಹುಡುಕಾಟ ನಡೆಸಿದ್ದರು ಕೂಡ ಏನು ಪ್ರಯೋಜನವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಪೋನ್ ಟ್ರೇಸ್ ಮಾಡುವ ಮೂಲಕ ಮೊಬೈಲ್ ಸಿಗ್ನಲ್ ಮತ್ತೆ ಹಚ್ಚಿದ್ದು ಅದು ರಾಜಕಾಲುವೆ ಎಂದು ತಿಳಿದು ಬಂದಿದೆ. ಈ ನಿಟ್ಟಿನಲ್ಲಿ ಇಂದು (ಜೂನ್ 17 ಸೋಮವಾರ) ಪೌರಕಾರ್ಮಿಕರ ನೆರವನ್ನು ಪಡೆಯುವ ಮೂಲಕ ಪೊಲೀಸರು ಮೊಬೈಲ್ ಹುಡುಕಾಟದಲ್ಲಿ ತೊಡಗಿದ್ದಾರೆ.

Post a comment

No Reviews