
ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ರಂಗೋಲಿಯಲ್ಲಿ ಮರೆಯಲಾಗದ ರತ್ನ ಮತ್ತು ಉದ್ಯಮಿ ಶ್ರೀ ದಿವಂಗತ ರತನ್ ಟಾಟಾ ಅವರ ಚಿತ್ರವನ್ನು ಬಿಡಿಸಿ ನಮ್ಮ ಮೆಟ್ರೋ ಅವರಿಗೆ ವಿಶೇಷ ನಮನ ಸಲ್ಲಿಸಿದೆ. ಇನ್ನೂ ಈ ಪೋಸ್ಟರ್ ಇದೀಗ ಸಾಮಾಜಿಕ ಜಾಲತಾನಲ್ಲಿ ಭಾರೀ ವೈರಲ್ ಆಗುತ್ತಿದೆ.
ಕೆಂಪೇಗೌಡ ಮೆಟ್ರೋ ನಿಲ್ದಾಣಕ್ಕೆ ಬಂದತಹ ಪ್ರಯಾಣಿಕರು ಕೂಡ ರಂಗೋಲಿಯಲ್ಲಿ ಅರಳಿದ ಭಾರತದ ಖ್ಯಾತ ಉದ್ಯಮಿ ರತನ್ ಟಾಟಾ ಅವರಿಗೆ ಕೈಮುಗಿದು ಗೌರವ ಅರ್ಪಿಸುತ್ತಿದ್ದಾರೆ. ಅಲ್ಲದೆ, ಇದೇ ವೇಳೆ ಅವರು ಉದ್ಯಮ ಕ್ಷೇತ್ರಕ್ಕೆ ನೀಡಿದ ಅಪಾರ ಕೊಡುಗೆಗಳನ್ನು ನೆನೆಯುತ್ತಿದ್ದಾರೆ.
Poll (Public Option)

Post a comment
Log in to write reviews