2024-09-19 04:53:53

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಶಾಲೆ ಮೇಲ್ಛಾವಣಿ ಹಾರಿ ವಿದ್ಯಾರ್ಥಿಗಳ ಪರದಾಟ


ಬೆಳಗಾವಿ: ಗಾಳಿ ಮಳೆಗೆ ಸರ್ಕಾರಿ ಶಾಲೆಯ ಮೇಲ್ಛಾವಣಿ ಹಾರಿ ಹೋಗಿದ್ದು, ವಿದ್ಯಾರ್ಥಿಗಳು ಪರದಾಡಿದ ಘಟನೆ ರಾಯಬಾಗದಲ್ಲಿ ನಡೆದಿದೆ. 
ಗ್ರಾಮೀಣ ಪ್ರದೇಶದ ರಾಜಾರಾಮ ಕಾಲೋನಿಯ ಸರ್ಕಾರಿ ಶಾಲೆಯಲ್ಲಿ 100 ಕ್ಕೂ ಹೆಚ್ಚು ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಗಾಳಿ ಮಳೆಗೆ ಈ ಶಾಲೆ ಮೇಲ್ಛಾವಣಿ ಹಾರಿ ಹೋಗಿರುವುರಿಂದ ಮಕ್ಕಳು ತರಬೇತಿ ಕೇಳಲು ಪರದಾಡುವ ಪರಿಸ್ಥಿತಿ ಉಂಟಾಗಿದೆ. ಇಷ್ಟೆಲ್ಲ ಆದರೂ ಸಹ ಸ್ಥಳಕ್ಕೆ ಆಗಮಿಸದ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

Post a comment

No Reviews