
ಇಂದು ನಾಡಿನೆಲ್ಲೆಡೆ ಮಹಾತ್ಮ ಗಾಂಧೀಜಿ ಜಯಂತಿ ಸಂಭ್ರಮ ಮನೆ ಮಾಡಿದೆ. ಆದ್ದರಂತೆ ಗಾಂಧೀ ಮಹಾತ್ಮ ಕಾರ್ಯಕ್ರಮದ ಪೋಸ್ಟರ್ನಲ್ಲಿ ಶಾಸಕ ಪ್ರದೀಪ್ ಈಶ್ವರ್ ಫೋಟೋ ಹಾಕಿಲ್ಲ ಎಂದು ಗಲಾಟೆ ನಡೆದಿದೆ.
ಶಾಸಕ ಪ್ರದೀಪ್ ಈಶ್ವರ್ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಕಳೆದ ಕೆಲವು ದಿನಗಳಿಂದ ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಪ್ರದೀಪ್ ಈಶ್ವರ್ ಫೋಟೋ ಹಾಕುತ್ತಿಲ್ಲ ಎಂದು ಪ್ರದೀಪ್ ಈಶ್ವರ್ ಬೆಂಬಲಿಗರು ಆಕ್ರೋಶ ವ್ಯಕ್ತವಾಗಿದೆ.
ಗಾಂಧಿ ಜಯಂತಿ ಹಿನ್ನೆಲೆ ಚಿಕ್ಕಬಳ್ಳಾಪುರ ನಗರದ ನೂತನ ಗಾಂಧಿ ಭವನದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೆ ಕಾರ್ಯಕ್ರಮದ ಪೋಸ್ಟರ್ನಲ್ಲಿ ಶಾಸಕ ಪ್ರದೀಪ್ ಈಶ್ವರ್ ಫೋಟೋ ಹಾಕಿಲ್ಲ ಎಂದು ಗಲಾಟೆ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ ಎಂ ಸಿ ಸುಧಾಕರ್ ಸಮ್ಮುಖದಲ್ಲೇ ಗಲಾಟೆಯಾಗಿದೆ.
&&&&&&&&&&&&&&&&&&&&&&&&
Poll (Public Option)

Post a comment
Log in to write reviews