2024-09-19 09:17:01

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕನ್ನಡ ಚಿತ್ರರಂಗದಿಂದ ದರ್ಶನ್‌ ಬ್ಯಾನ್‌ ಆಗ್ತಾರಾ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟ ದರ್ಶನ್‌ ರನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್‌ ಮಾಡಬೇಕು ಎನ್ನುವ ಬಗ್ಗೆ ಸಾಕಷ್ಟು ಕೂಗು ಕೇಳಿಬರುತ್ತಿವೆ. ಇದಕ್ಕೆ ಪ್ರತಿಕ್ರಿಯಿಸಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್‌ಎಂ ಸುರೇಶ್‌  ಏಕಾಏಕಿ ಬ್ಯಾನ್‌ ಮಾಡಲು ಸಾಧ್ಯವಿಲ್ಲ , ಕಲಾವಿದರ ಸಂಘ ತೆಗೆದುಕೊಳ್ಳುವ ನಿರ್ಧಾರದ ಮೇಲೆ ನನ್ನ ತೀರ್ಮಾನ ನಿಂತಿದೆ ಎಂದಿದ್ದಾರೆ. ಈ ಪ್ರಕರಣದಲ್ಲಿ ದರ್ಶನ್‌ ಸೇರಿದಂತೆ 13 ಜನರ ಬಂಧನವಾಗಿದ್ದಾರೆ. ಅವರುಗಳು ಆರೋಪಿಗಳಷ್ಟೇ, ಅಪರಾಧಿಗಳಲ್ಲ.ಆಗಾಗಿ  ಏಕಾಏಕಿ ಬ್ಯಾನ್‌ ಮಾಡಲು ಸಾಧ್ಯವಿಲ್ಲ ಎಂದು  ತಿಳಿಸಿದರು.
 

Post a comment

No Reviews