2024-09-19 04:55:47

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸಿಡಿಲು ಬಡಿದು ಮಹಿಳೆ ಸಾವು : ಕಲಬುರಗಿ

ಸಿಡಿಲು ಬಡಿದು ಮಹಿಳೆ ಮತ್ತು ಶ್ವಾನ ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

ಕಲಬುರಗಿ: ಬಿಸಿಲಿನಿಂದ ಕಂಗೆಟ್ಟಿದ್ದ ಕಲಬುರಗಿಯಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ಕಳೆದೆರಡು ದಿನಗಳಿಂದ ಜಿಲ್ಲೆಯ ವಿವಿಧೆಡೆ ಉತ್ತಮ‌ ಮಳೆ ಆಗುತ್ತಿದೆ. ಶನಿವಾರ ಸುರಿದ ಮಳೆಗೆ ಹಲವಾರು ಅವಾಂತಾರ ಸೃಷ್ಟಿಯಾಗಿದ್ದು, ಸಿಡಿಲು ಬಡಿದು ರೈತ ಮಹಿಳೆ ಹಾಗೂ ಶ್ವಾನ ಬಲಿಯಾಗಿರುವ ಘಟನೆ ಚಿಂಚೋಳಿ ತಾಲೂಕಿನ ಬೋನಸಪೂರ ಗ್ರಾಮದಲ್ಲಿ ನಡೆದಿದೆ.

 

ಜೋರು ಮಳೆಯಾಗುತ್ತಿದ್ದರಿಂದ ಸ್ವಪ್ನಾ(48) ಮತ್ತು ಅವರು ಸಾಕಿದ್ದ ಶ್ವಾನದೊಂದಿಗೆ ಮರದ ಕೆಳಗೆ ಆಶ್ರಯಪಡೆದಿದ್ದರು. ಈ ವೇಳೆ ಸಿಡಿಲು ಬಡಿದು ಸ್ವಪ್ನಾ ಮತ್ತು ಶ್ವಾನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತುಸು ದೂರದಲ್ಲಿದ್ದ ಮಗ ಜ್ಞಾನೇಶ್ವರ್ ಕೂಡ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಸಂಬಂಧ ಕುಂಚಾವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Post a comment

No Reviews